ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಅಧ್ಯಕ್ಷರಾಗಿ ಡಿ ಕೆಂಪಣ್ಣ ಆಯ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ     ಜಿ ಎಂ ರವೀಂದ್ರ ಆಯ್ಕೆ

ಬೆಂಗಳೂರು ಜನವರಿ 24ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ರಾಜ್ಯ ಮಟ್ಟದ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದುಡಿ ಕೆಂಪಣ್ಣ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಜಿ. ಎಂ ರವೀಂದ್ರ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆ ಮಾಡಲಾಗಿದೆ. 
ಇದೇ ವೇಳೆ ಹೆಚ್ ಎಸ್ ನಟರಾಜ್ ಅವರನ್ನು ಖಜಾಂಚಿಬಿ ಸಿ ದಿನೇಶ್ ಅವರನ್ನು ಉಪಾಧ್ಯಕ್ಷರನ್ನಾಗಿಎಂ ರಮೇಶ್ ಅವರನ್ನು ಜಂಟಿ ಕಾರ್ಯದರ್ಶಿಗಳನ್ನಾಗಿ ಹಾಗೂ ಎ ಚಾಮರಾಜ ರೆಡ್ಡಿ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. 

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ