ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ 72 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಯಾರ್ಯಾರಿಗೆ ಟಿಕೆಟ್ ಲಭಿಸಿದೆ ಎಂಬ ವಿವರ ಈ ಕೆಳಕಂಡಂತಿದೆ ಕ್ಷೇತ್ರ ಹೆಸರು 1)ನಿಪ್ಪಾಣಿ - ಶಶಿಕಲಾ ಜೋಲೆ 2)ಅಥಣಿ - ಲಕ್ಷ್ಮಣ ಸವದಿ 3)ಕಾಗವಾಡ - ಭರಮಗೌಡ ಎಚ್ ಕಾಗೆ 4)ಕುಡಚಿ - ಪಿ, ರಾಜೀವ್ 5)ರಾಯಭಾಗ - ದುರ್ಯೋಧನ ಐಹೊಳೆ 6)ಹುಕ್ಕೇರಿ - ಉಮೇಶ್ ಕತ್ತಿ 7)ಅರಬಾವಿ - ಬಾಲಚಂದ್ರ ಜಾರಕಿಹೊಳಿ 8)ಬೆಳಗಾಂ (ರೂರಲ್) - ಸಂಜಯ್ ಪಾಟೀಲ್ 9)ಬೈಲಹೊಂಗಲ - ಡಾ ವಿಶ್ವನಾಥ ಪಾಟೀಲ್ 10)ಸೌದತ್ತಿ ಎಲ್ಲಮ್ಮ - ಆನಂದ್ ವಿಶ್ವನಾಥ್ ಮಹಾಮನಿ 11)ಮುಧೋಳ - ಗೋವಿಂದ ಕಾರಜೋಳ 12)ಮುದ್ದೆ ಬಿಲ್ಲಾಳ - ಎ, ಎಸ್ ಪಾಟೀಲ್ ನಡಹಳ್ಳಿ 13)ಬಬಲೇಶ್ವರ - ವಿಜುಗೌಡ ಪಾಟೀಲ್ 14
ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ ಬೆಂಗಳೂರು : ವುಡ್ ಲ್ಯಾಂಡ್ ಹೋಟೆಲು ಸಭಾಂಗಣದಲ್ಲಿ ಮೇ ತಿಂಗಳಲ್ಲಿ ವಯೋ ನಿವೃತ್ತಿಯಾದ ಅಧಿಕಾರಿ ಮತ್ತು ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ. ಉಪ ಆಯುಕ್ತರಾದ ಮಂಜುನಾಥ್ ರವರು, ಸಹಾಯಕ ಆಯುಕ್ತರಾದ ಶ್ರೀನಿವಾಸ್,ಜಂಟಿಆಯುಕ್ತರಾದ ವೆಂಕಟಚಲಪತಿ, ಉಪ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರಾದ ವಿಶ್ವನಾಥ್, ಪ್ರಾಂಶುಪಾಲರಾದ ರವೀಂದ್ರ,ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ದೀಪ ಬೆಳಗಿಸಿ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಬಿಎಂಪಿ ಮೇ ತಿಂಗಳಲ್ಲಿ ನಿವೃತ್ತಿಯಾದ 52ಅಧಿಕಾರಿ, ನೌಕರರಿಗೆ ಸನ್ಮಾನಿಸಲಾಯಿತು. ಜನ ಸೇವೆಯೆ ಜನಾರ್ಧನ ಸೇವೆ ಅಂದರೆ ದೇವರ ಸೇವೆ ಮಾಡಿದಂತೆ , ತಮ್ಮ ಜೀವನ ಬಹುಪಾಲು ಸಮಯವನ್ನು ನಗರ ಅಭಿವೃದ್ದಿ ಮತ್ತು ಜನರ ಸಮಸ್ಯೆ ನಿವಾರಣೆಗಾಗಿ ಹಗಲಿರುಳು ಶ್ರಮಿಸಿದ ಅಧಿಕಾರಿ ಮತ್ತು ನೌಕರರಿಗೆ ಗೌರವ ಸನ್ಮಾನ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ಮಾಡಿದಾಗ ಅವರ ಸೇವೆಯನ್ನ ಸ್ಮರಣ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ. ಪ್ರತಿಯೊಬ್ಬ ಜೀವನದಲ್ಲಿ ವಯಸ್ಸು ಆಗುತ್ತದೆ, ವಯೋಸಹಜ ನಿವೃತ್ತಿ ಸಹಜ. ವಯಸ್ಸು ಆಯಿತು, ನಿಮ್ಮ ಅವಶ್ಯಕತೆ ಇಲ್ಲ ಎಂಬ ಭಾವನೆ ಬಿಡಿ, ವಿಶ್ರಾಂತ ಜೀವನ ಸಾಗಿಸಲು ಅಧಿಕಾರಿ ಮ
ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರದಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಬೃಹತ್ ರೋಡ್ ಶೋ ನಡೆಸಿದರು. ಗುಜರಾತ್ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಭಾಯಿ ಪಟೇಲ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್,ಮಾಜಿ ಉಪಮಹಾಪೌರರಾದ ರಂಗಣ್ಣ, ಬಿಜೆಪಿ ಮುಖಂಡರು, ಚಲನಚಿತ್ರ ನಿರ್ಮಾಪಕರಾದ ಗಂಗಾಧರ್ , ಮಾಜಿ ಪಾಲಿಕೆ ಸದಸ್ಯೆ ದೀಪಾ ನಾಗೇಶ್ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರ 9ವರ್ಷದ ಆಡಳಿತ ಮತ್ತು ರಾಜ್ಯ ಸರ್ಕಾರದ ಪಾರದರ್ಶಕ ಆಡಳಿತ, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಮೇಲೆ ಮತಯಾಚನೆ ಮಾಡಲಾಗುತ್ತಿದೆ. ಮತದಾರರು ಬಿಜೆಪಿ ಪಕ್ಷದ ಜನಪರ ಆಡಳಿತ ನೋಡಿ ದೇಶ ರಕ್ಷಣೆ ಮತ್ತು ಅಭಿವೃದ್ದಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸ್ವಯಂಪೇರಿತರಾಗಿ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ದೇಶದ ಜನರು ತಿರಸ್ಕಾರ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷ 65ವರ್ಷ ಈ ದೇಶವನ್ನು ಲೂಟಿ ಮಾಡಿದರು ಎಂದು ಹೇಳಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಬೆಳಗ್ಗೆ ಪ್ರಧಾನಿ
Comments
Post a Comment