ಸಿಗಂದೂರು ಚೌಡೇಶ್ವರಿ ದೇವಸ್ತಾನದ ಧರ್ಮಾದಿಕಾರಿ ಶ್ರೀ.ಎಸ್.ರಾಮಪ್ಪ

ಸಿಗಂದೂರು ಚೌಡೇಶ್ವರಿ ದೇವಸ್ತಾನದ ಧರ್ಮಾದಿಕಾರಿ ಶ್ರೀ.ಎಸ್.ರಾಮಪ್ಪ  

ಹೊಸೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ತಾನದ ಧರ್ಮಾದಿಕಾರಿ ಶ್ರೀ.ಎಸ್.ರಾಮಪ್ಪನವರ ಸಾಮಾಜಿಕ ಸೇವೆಗಳನ್ನು ಮೆಚ್ಚಿ ಇಂಟರ್ನ್ಯಾಷನಲ್ ಓಪನ್ ಯೂನಿವರ್ಸಿಟಿ ಹೆಲ್ತ್ ಸೈನ್ಸ್ ಆ್ಯಂಡ್ ಪೀಸ್, ರಾಯಲ್ ಅಕಾಡೆಮಿ ಆಫ್ ಗ್ಲೋಬಲ್ ಪೀಸ್, ವತಿಯಿಂದ ಗೌರವನಿತ ಡಾಕ್ಟ್ರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ