ಹ್ಯಾಟ್ರಿಕ್ ಕ್ಷೇತ್ರ ಬಿಜೆಪಿ ಕ್ಷೇತ್ರ ?
ರಾಜಕೀಯ ಜಿದ್ದಾಜಿದ್ದಿಯಲ್ಲಿ ಈ ಮೂರು ವಿಧಾನಸಭಾ ಕ್ಷೇತ್ರಗಳು
ಗುರು ಶಿಷ್ಯರ ಸಮ್ಮಿಲನ ಹೌದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾದ ವಿ. ಸೋಮಣ್ಣ, ವಿಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಎಚ್. ರವೀಂದ್ರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಎಂ. ಲಕ್ಷ್ಮಿನಾರಾಯಣ ಒಂದುಗೂಡಿ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯಲ್ಲಿದ್ದಾರೆ. ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಶಾಸಕರು ಹಾಗೂ ಹಾಲಿ ಶಾಸಕರನ್ನು ಸೋಲಿಸಿ, ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹ್ಯಾಟ್ರಿಕ್ ಕ್ಷೇತ್ರವಾಗಲಿದೆ, ಎಂಬ ಅಭಿಪ್ರಾಯ ಅಭಿಮಾನಿಗಳಲ್ಲಿ ಹಾಗೂ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ.
ಆದರೆ ಈ ಬಾರಿ ಮತದಾರ ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ ?.......
Comments
Post a Comment