ಹ್ಯಾಟ್ರಿಕ್ ಕ್ಷೇತ್ರ ಬಿಜೆಪಿ ಕ್ಷೇತ್ರ ?

ರಾಜಕೀಯ ಜಿದ್ದಾಜಿದ್ದಿಯಲ್ಲಿ ಈ ಮೂರು ವಿಧಾನಸಭಾ  ಕ್ಷೇತ್ರಗಳು 


       ಗುರು ಶಿಷ್ಯರ ಸಮ್ಮಿಲನ ಹೌದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾದ  ವಿ. ಸೋಮಣ್ಣ, ವಿಜಯನಗರ ವಿಧಾನಸಭಾ ಕ್ಷೇತ್ರದ  ಅಭ್ಯರ್ಥಿಯಾದ ಎಚ್. ರವೀಂದ್ರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಎಂ. ಲಕ್ಷ್ಮಿನಾರಾಯಣ ಒಂದುಗೂಡಿ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯಲ್ಲಿದ್ದಾರೆ.   ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಶಾಸಕರು ಹಾಗೂ ಹಾಲಿ ಶಾಸಕರನ್ನು ಸೋಲಿಸಿ, ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹ್ಯಾಟ್ರಿಕ್  ಕ್ಷೇತ್ರವಾಗಲಿದೆ, ಎಂಬ ಅಭಿಪ್ರಾಯ ಅಭಿಮಾನಿಗಳಲ್ಲಿ ಹಾಗೂ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ.
ಆದರೆ ಈ ಬಾರಿ ಮತದಾರ ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ ?....... 

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ