ಬೆಂಗಳೂರಿನ ಮೇಕೆದಾಟು ಪಾದಯಾತ್ರೆಯ ಯಶಸ್ಸಿನ ರೂವಾರಿ ರಾಮಲಿಂಗಾರೆಡ್ಡಿ
ಬೆಂಗಳೂರಿನ ಮೇಕೆದಾಟು ಬೃಹತ್ ಸಮಾವೇಶ ಸಮಾವೇಶ ಯಶಸ್ಸಿಗೆ ಕಾರಣಕರ್ತ ರಾಮಲಿಂಗ ರೆಡ್ಡಿ ರಾಮಲಿಂಗ ರೆಡ್ಡಿ ನೇತೃತ್ವದ ಮೇಕದಾಟು ಪಾದಯಾತ್ರೆ ಸಮಾರೋಪದ ಬೃಹತ್ ಸಮಾವೇಶ ಯಶಸ್ವಿ ಮೇಕೆದಾಟು ಪಾದಯಾತ್ರೆ ಬೆಂಗಳೂರಿನ ಸಮಾರೋಪದ ಬೃಹತ್ ಸಮಾವೇಶದ ಯಶಸ್ವಿಗೆ ರಾಮಲಿಂಗಾರೆಡ್ಡಿ ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕತ್ವವೇ ಕಾರಣ ಎಂದು ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ನಾಯಕರಾದ ರಾಮಲಿಂಗರೆಡ್ಡಿ ರವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಮೊಳಗಿದ ಘೋಷವಾಕ್ಯ ಬೆಂಗಳೂರುನಗರ ಜನರ ಕುಡಿಯುವ ನೀರಿಗಾಗಿ ಮೇಕೆದಾಟುವಿನಿಂದ ಆರಂಭವಾದ ಪಾದಯಾತ್ರೆಯ ಅಂತಿಮ ದಿನವಾದ ಇಂದು ಅರಮನೆ ಮೈದಾನದಿಂದ ಸಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಪಾದಯಾತ್ರೆ ಮೂಲಕ ಸಾಗಿತ್ತು. ಈ ಪಾದಯಾತ್ರೆಗೆ ವಿವಿಧ ಭಾಗಗಳಿಂದ ಹರಿದು ಬಂದ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ನಡುವೆ ಶಾಸಕರು, ಮಾಜಿ ಸಚಿವರು ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸಂಗೊಳ್ಳಿ ರಾಯಣ್ಣ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಕುವೆಂಪುರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಂಸಾಳೆ, ವೀರಗಾಸೆ, ಕೀಲು ಕುದುರೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕಾಂಗ್ರೆಸ್ ಬಾವುಟ,...