Posts

Showing posts from May, 2023

ಜಾಗತಿಕ ಗುಚ್ಚಿ ಬ್ರ್ಯಾಂಡ್ ರಾಯಭಾರಿಯಾಗಿ ಆಲಿಯಾ ಭಟ್ ನೇಮಕ

Image
ಜಾಗತಿಕ ಗುಚ್ಚಿ ಬ್ರಾಂಡ್ ರಾಯಭಾರಿಯಾಗಿ ನಟಿ ಮತ್ತು ನಿರ್ಮಾಪಕಿ ಆಲಿಯಾ ಭಟ್ ನೇಮಕ ಬೆಂಗಳೂರು - ಆಲಿಯಾ ಭಟ್ ತನ್ನ ಸಮಕಾಲೀನರ ಅತ್ಯಂತ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ನಟಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದಾಳೆ, ಭಾರತೀಯ ಚಲನಚಿತ್ರೋದ್ಯಮದಲ್ಲಿ ಸತತವಾಗಿ ಯಶಸ್ಸು ಕಂದುಕೊಳ್ಳಿತ್ತಿದ್ದಾರೆ. ಪ್ರಪಂಚದಾದ್ಯಂತ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.     ನಿರ್ಮಾಪಕಿಯಾಗಿ ನೆಟ್‌ಫ್ಲಿಕ್ಸ್‌ನ ಚೊಚ್ಚಲ ಚಲನಚಿತ್ರ ಡಾರ್ಲಿಂಗ್ಸ್ ನಿರ್ಮಿಸಿದ್ದಾರೆ. RRR ಚಲನಚಿತ್ರದಲ್ಲಿ ಅತ್ಯುತ್ತಮ ಅಭಿನಯ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದು ಇಂಗ್ಲಿಷ್ಯೇತರ ಭಾಷೆ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕ್ಕಾಗಿ ನಾಮನಿರ್ದೇಶನಗೊಂಡಿದೆ. ಆಲಿಯಾ ನೆಟ್‌ಫ್ಲಿಕ್ಸ್‌ನ ಹಾರ್ಟ್ ಆಫ್ ಸ್ಟೋನ್‌ನಲ್ಲಿ ನಟಿಸಲಿದ್ದಾರೆ.           ಮಧ್ಯಮದಲ್ಲಿ ಅವರು ಹಲವಾರು ಪ್ರತಿಷ್ಠಿತ ಪ್ರಶಸ್ತಿ ಗರಿಗಳ ಜೊತೆ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರು ಪ್ರತಿಷ್ಠಿತ ಟೈಮ್ 100 ಪ್ರಶಸ್ತಿಯನ್ನು ಮನೋರಂಜನೆ ವಿಭಾಗದಲ್ಲಿ ತಮ್ಮ ಮೂಡಿಗೇರಿಸಿಕೊಂಡಿದ್ದಾರೆ.           ದಕ್ಷಿಣ ಕೊರಿಯಾದ ಸಿಯಾಲ್ ನಲ್ಲಿ ಗ್ಯೆನ್ಗ್  ಬೋಕೆಗುಂಗ್ ಪ್ಯಾಲೇಸ್ ನಲ್ಲಿ ಮೇ 16ರಂದು  ನಡೆಯುವ  ಪ್ರತಿಷ್ಠಿತ ಗುಚ್ಚಿ ಕ್ರಯ್ಸ್ 2024 ಫ್ಯಾಷನ್ ಶೋ ಗೆ ರಾಯಭಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ

Image
ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ ಬೆಂಗಳೂರು : 10 ರಂದು ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ಭಾರತೀಯ ಜನತಾ ಪಕ್ಷಕ್ಕೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚಿನ ಬಹುಮತ ದೊಂದಿಗೆ ಬೆಂಬಲ ನೀಡಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೃಷ್ಣಾನಂದ ನಗರ  ಏಕ್ಸ್ಪೋರ್ಟಿಂಗ್ ಸಿಂಡಿಕೇಟ್  ಪ್ರೈವೇಟ್ ಗಾರ್ಮೆಂಟ್ಸ್ ನಲ್ಲಿ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಸಭೆ ನಡೆಸಿ ಅವರು ಮಾತನಾಡಿದರು. ಕೋವಿಡ್ ನಂತಹ ಮಹಾಮಾರಿ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ ಆಕ್ಸಿಜನ್  ಹಾಗೂ ಉಚಿತ ಲಸಿಕೆಯನ್ನು ಒದಗಿಸಲಾಗಿದೆ ಎಂದರು. ಕೋವಿಡ್ ಅವಧಿಯಲ್ಲಿ  350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕ್ಷೇತ್ರವನ್ನು ಇನ್ನೂ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ ಗೋಪಾಲಯ್ಯ ಪ್ರಚಾರ

Image
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ ಗೋಪಾಲಯ್ಯ ಪ್ರಚಾರ ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ಗೋಪಾಲಯ್ಯ ರವರು ಇಂದು 68 ನೇ ವಾರ್ಡ್ ನ ಶ್ರೀರಾಮನಗರದ  ಗೆಳೆಯರ ಬಳಗ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಅಭಿವೃದ್ಧಿಗೆ ಮತ ನೀಡಿ ಎಂದು ಮತಯಾಚನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ರವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದ್ದಾರೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ಅವರನ್ನ ಹತ್ತಿರದಿಂದ ಬಂದು ನೋಡಿ ಕಣ್ತುಂಬಿ ಕೊಂಡಿದ್ದಾರೆ ಎಂದರು. ಕ್ಷೇತ್ರದ ಜನತೆ ಅತ್ಯಂತ ಯಶಸ್ವಿಯಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತ ಮಾಡಿದರು.ನನ್ನ ಕ್ಷೇತ್ರದ ಜನತೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು. 270 ಬೂತ್ ನಲ್ಲೂ ನಮ್ಮ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಈ ಬಾರಿ  ಕ್ಷೇತ್ರದ ಜನತೆ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಆಗಿದೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು,ವಿಶ್ವ ನಾಯಕ ಪ್ರಧಾನಿ ಮೋದಿಯವರ ನಾಯಕತ್ವ ಅವರ ಕೊಡುಗೆ ಅಪಾರ ಎಂದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಅಧಿಕಾರಕ್ಕೆ ಬರಬೇಕಂತ ಜನರ ಬಯಕೆಯಿದೆ. ಬೆಂಗಳೂರಿನಲ್ಲಿ 20ಕ್ಕಿಂತ ಹೆಚ್ಚಿನ ಸ್ಥಾನ  ಗೆಲ್ಲುತ್ತೇವೆ ಎಂಬ ಸಂಪೂರ್

ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ

Image
ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ   ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ ಬೆಂಗಳೂರು ಗ್ರಾಮಾಂತರ : ಆನೇಕಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಶ್ರೀನಿವಾಸ್  ರವರು  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭ್ಯರ್ಥಿ. ಅವರ ಭಾವಚಿತ್ರ ಇಡಿದು  ಮತವನ್ನು ಕೇಳಿದ್ದೇವೆ. ಕ್ಷೇತ್ರದ ಜನರು ಹೆಚ್ಚಿನ ಬಹುಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕು ಎಂದು ಸ್ಥಳೀಯ ಶಾಸಕರು ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಮನವಿ ಮಾಡಿದರು.        ಬೆಂಗಳೂರು ಗ್ರಾಮಾಂತರ ಆನೇಕಲ್ ತಾಲೂಕಿನಲ್ಲಿ ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರವಾಗಿ ಮತಯಾಚನೆ ನಡೆಸಿ ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಒಕ್ಕಲಿಗ ಸಮುದಾಯ  ಪ್ರಬಲವಾದ ಸಮುದಾಯ. ಬೆಂಗಳೂರಿನ ನಾಡಪ್ರಭು ಕೆಂಪೇಗೌಡರು ಕಟ್ಟಿರುವಂತಹ ಇತಿಹಾಸವನ್ನು ಸೂರ್ಯ ಹಾಗೂ ಚಂದ್ರ ಇರುವವರೆಗೂ ಸಾಧ್ಯವಿಲ್ಲ ಎಂದರು.                 ಪ್ರತಿನಿತ್ಯ ನಾಡಪ್ರಭು ಕೆಂಪೇಗೌಡರನ್ನು  ನಾವೆಲ್ಲರೂ ಪ್ರತಿನಿತ್ಯ ಪೂಜೆ ಮಾಡಬೇಕು ಒಕ್ಕಲಿಗ ಸಮುದಾಯ ಒಂದು ಜಾತಿಗೆ ಸೀಮಿತವಾಗದೆ ಸಹಾಯ ಮಾಡುವುದಿಲ್ಲ.  ಕಷ್ಟಪಟ್ಟು ದುಡಿಯುವುದು ನಾವೆಲ್ಲರೂ ರೈತ ಕುಟುಂಬದವರು ಎಂದರು.            ಅನೇಕ ಸಮುದಾಯಗಳಿಗೆ ಆಶ್ರಯವನ್ನು ಕೊಟ್ಟು ಇವತ್ತು ರಾಜ್ಯದಲ್ಲಿ ಕೆಂಗಲ್ ಹನುಮಂತಯ್ಯ ರವರು ವಿಧಾನಸೌಧವನ್ನು ಕಟ್ಟಿದ್ದ ಮಹಾನ್ ವ್ಯಕ್ತಿ ಎಂದರು.         ಪ್ರಬಲವಾದ ಶಕ್ತಿ ಆನೇಕಲ್ ನಲ್ಲಿದೆ. ಜನತಾ ಪಕ್ಷ ಸರ್ಕಾರ ಏರ್ಪೋರ್ಟ್ ಗೆ ಹೆಸರು

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ

Image
ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ  ಸಚಿವ ಕೆ.ಗೋಪಾಲಯ್ಯ ರೋಡ್ ಶೋ ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರದಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಬೃಹತ್ ರೋಡ್ ಶೋ ನಡೆಸಿದರು.      ಗುಜರಾತ್ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಭಾಯಿ ಪಟೇಲ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್,ಮಾಜಿ ಉಪಮಹಾಪೌರರಾದ ರಂಗಣ್ಣ, ಬಿಜೆಪಿ ಮುಖಂಡರು, ಚಲನಚಿತ್ರ ನಿರ್ಮಾಪಕರಾದ ಗಂಗಾಧರ್ , ಮಾಜಿ ಪಾಲಿಕೆ ಸದಸ್ಯೆ ದೀಪಾ ನಾಗೇಶ್ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು     ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರ 9ವರ್ಷದ ಆಡಳಿತ ಮತ್ತು ರಾಜ್ಯ ಸರ್ಕಾರದ ಪಾರದರ್ಶಕ ಆಡಳಿತ, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಮೇಲೆ ಮತಯಾಚನೆ ಮಾಡಲಾಗುತ್ತಿದೆ. ಮತದಾರರು ಬಿಜೆಪಿ ಪಕ್ಷದ ಜನಪರ ಆಡಳಿತ ನೋಡಿ ದೇಶ ರಕ್ಷಣೆ ಮತ್ತು ಅಭಿವೃದ್ದಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸ್ವಯಂಪೇರಿತರಾಗಿ ಭಾಗವಹಿಸುತ್ತಿದ್ದಾರೆ.        ಕಾಂಗ್ರೆಸ್ ಪಕ್ಷವನ್ನು ದೇಶದ ಜನರು ತಿರಸ್ಕಾರ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷ 65ವರ್ಷ ಈ ದೇಶವನ್ನು ಲೂಟಿ ಮಾಡಿದರು ಎಂದು ಹೇಳಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಬೆಳಗ್ಗೆ ಪ್ರಧಾನಿ

ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯರವರ ಪರ ಬಿ. ನಾರಾಯಣ ಸ್ವಾಮಿ ಮತಯಾಚನೆ

Image
ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಪರ  ಬಿ. ನಾರಾಯಣ ಸ್ವಾಮಿ ಮತಯಾಚನೆ ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನ ಕಂಠೀರವ ನಗರದ ಹಲವು ಏರಿಯಾ ಗಳಲ್ಲಿ  ಕ್ಷೇತ್ರದ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಬಿ,ನಾರಾಯಣ ಸ್ವಾಮಿ  ಅವರ ನೇತೃತ್ವದಲ್ಲಿ ಜಾಗೃತಿ ಮಹಿಳಾ ಸಂಘ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಹಯೋಗದಲ್ಲಿ ಮಹಾಲಕ್ಷ್ಮೀ ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ, ಗೋಪಾಲಯ್ಯ ಪರ ಮತಯಾಚನೆ ನಡೆಸಿದರು.       ಕ್ಷೇತ್ರದ ಜನರ ನಡುವೆ ಜನ ನಾಯಕರಾಗಿ ಸಚಿವ ಕೆ.ಗೋಪಾಲಯ್ಯ ರವರು ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲಿ ಹೋದರೂ ಜನರು ತಾವೇ ಸ್ವತಃ ಮುಂದೆ ಬಂದು ನಮ್ಮ ಮತ ಕೆ, ಗೋಪಾಲಯ್ಯ ನವರಿಗೆ ಎಂದು ಹೇಳುತ್ತಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ಮಾತನಾಡಿದ ಬಿ, ನಾರಾಯಣ ಸ್ವಾಮಿ ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ಈ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಹಿತ ಕಾಯುವ ಕಾಯಕಯೋಗಿ ಸನ್ಮಾನ್ಯ ಶ್ರೀ ಗೋಪಾಲಯ್ಯ ನವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಗೋಪಾಲಯ್ಯ ಅವರ ಗೆಲುವು ಖಚಿತ ಎಂದ ನಾರಾಯಣ ಸ್ವಾಮಿ ಅವರು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ಶ್ರೀ ನರೇಂದ್ರ ಮೋದಿಯವರು, ಅಮಿತ್ ಷಾ, ನಡ್ಡಾ ಜೀ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅಧ

ಸಚಿವ ಕೆ. ಗೋಪಾಲಯ್ಯ ಮತ ಯಾಚನೆ

Image
  ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ   ಸಚಿವ ಕೆ. ಗೋಪಾಲಯ್ಯ ಮತ ಯಾಚನೆ ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡ್ ನಲ್ಲಿರುವ ಆರ್ ಎಂ ಸಿ ಯಾರ್ಡ್ ನಲ್ಲಿ ಇಂದು ಇಲ್ಲಿಯ ಮಾರುಕಟ್ಟೆ ವರ್ತಕರು ಹಾಗೂ ವ್ಯಾಪಾರಸ್ಥರು, ಹಾಗೂ ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಸಚಿವ ಕೆ ಗೋಪಾಲಯ್ಯ ಮತ ಯಾಚನೆ ಮಾಡಿದರು.  ಒಂದು ಮಾರುಕಟ್ಟೆ ದಾಸನಪೂರ ಕ್ಕೆ ತೆರವು ಮಾಡಬೇಕು ಎಂದು ಅಂದು ಹೇಳಿದಾಗ ನಾನು ಮುಂದೆ ನಿಂತು ನಿಮ್ಮ ಕಷ್ಟ ಹಾಗೂ ಬವಣೆ ನೀಗಿಸಲು ನಾನು ಅಂದು ಹೆದ್ದಾರಿ ತಡೆ ಮಾಡಿ ಈ ಸ್ಥಳದಲ್ಲಿರುವ ನಿಮ್ಮೆಲ್ಲರ ಅಂಗಡಿ ಮುಗ್ಗಟ್ಟುಗಳು ತೆರವು ಮಾಡದಂತೆ ಹೋರಾಟ ಮಾಡಿ ಉಳಿಸಿರುವೆ, ಜೊತೆಗೆ ನಿಮ್ಮ ಮಕ್ಕಳ ಶೈಕ್ಷಣಿಕ ಉದ್ಧಾರಕ್ಕಾಗಿ ಕ್ಷೇತ್ರದಲ್ಲಿ ಒಳ್ಳೆಯ ಗುಣಮಟ್ಟದ ಶಾಲೆ ಅಭಿವೃದ್ಧಿ ಮಾಡಿ ಉಚಿತ ಶಿಕ್ಷಣ ನೀಡುವಲ್ಲಿ ನಾನು ಹಾಗೂ ನಮ್ಮ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದ್ದೇವೆ. ಜೊತೆಗೆ ಕೊರೋನ ಸಂಕಷ್ಟದಲ್ಲಿ ಫುಡ್ ಕಿಟ್ ಔಷಧಿ ಕಿಟ್ ಹಾಗೂ ಆಕ್ಸಿಜನ್  ಸೇರಿದಂತೆ ಹಲವು ರೀತಿಯ ಸಹಾಯ ಮಾಡಿದ್ದೇನೆ. ಮುಂಬರುವ 10 ನೇ ತಾರೀಖಿನ ದಿನ ತಾವೆಲ್ಲರೂ ತಪ್ಪದೆ ಭಾರತೀಯ ಜನತಾ ಪಕ್ಷದ ಚಿನ್ಹೆ ಕಮಲದ ಗುರುತಿಗೆ ಮತ ಚಲಾಯಿಸುವ ಮೂಲಕ ನಮ್ಮನ್ನ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಮಾಡಲಿಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಅಣ್ಣಮಲೈ ರೋಡ್ ಶೋ

Image
ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ರೋಡ್ ಶೋ   ಕೆ. ಗೋಪಾಲಯ್ಯ ಪರ ಮತಯಾಚನೆ ಬೆಂಗಳೂರು : ಮೇ 2. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದದಲ್ಲಿಂದು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅಣ್ಣಾಮಲೈ ರವರಿಂದ ರೋಡ್ ಶೋ ಕಾರ್ಯಕ್ರಮವುದಲ್ಲಿ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ನವರು ಮಾತನಾಡಿದರು. ರೋಡ್ ಶೋ ಕಾರ್ಯಕ್ರಮವು ಡಾ.ರಾಜಕುಮಾರ್ ಪ್ರತಿಮೆ ಬಳಿಯಿಂದ ಜೆಸಿ ನಗರ,  ಕುರುಬರಹಳ್ಳಿ ಸರ್ಕಲ್ ಮಾರ್ಗವಾಗಿ ಸತ್ಯನಾರಾಯಣ ಚೌಲ್ಟ್ರಿ ಸರ್ಕಲ್ ವರೆಗೆ ನಡೆಯಿತು. ಕ್ಷೇತ್ರದಲ್ಲಿ ಈವರೆಗೆ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ಅರಿತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಂಡು ತಮ್ಮೆಲ್ಲರ ಕಲ್ಯಾಣಕ್ಕೆ ಸದಾ ಶ್ರಮಿಸುತ್ತೇನೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನನಗೆ ಬಹುಮತದಿಂದ  ಗೆಲ್ಲಿಸಬೇಕೆಂದು ಮನವಿ ಮಾಡಿದರು. ಜನಸಾಮಾನ್ಯರಿಗೆ ಕೋವಿಡ್ ಅವಧಿಯಲ್ಲಿ, ಉಚಿತವಾಗಿ ಆರೋಗ್ಯ ಕಿಟ್ ಹಾಗೂ ಆಹಾರ ಕಿಟ್, ಆಕ್ಸಿಜನ್, ಮಾತ್ರೆಗಳನ್ನು ನೀಡಿ ಜನಸಾಮಾನ್ಯರ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಜೊತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಕ್ಷೇತ್ರದ ಜನರ ಉಳಿವಿಗಾಗಿ ಬಹಳ ಕಾಳಜಿ ವಹಿಸಲಾಗಿದೆ ಎಂದರು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ಜನಸಾಮಾನ್ಯರ ಅನುಕೂಲವಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮೂರು ಬಾರಿ ಶಾಸಕನಾಗಿ ತಮ್ಮೆಲ್ಲರ