Posts

Showing posts from June, 2025

ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ

Image
  ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ ಗೋಕಾಕ್ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ವತಿಯಿಂದ ಗೋಕಾಕಿನ ಜೆ.ಎಸ್.ಎಸ್ ಕಾಲೇಜ ಸಭಾ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18 ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಜಗದೀಶ್ ಶೆಟ್ಟರ್ ಅವರು ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಚನ್ನಪ್ಪ ಬಸಪ್ಪ ಕೌಜಲಗಿ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ರೂಡಗಿ, ಪ್ರಮುಖರಾದ ಶ್ರೀ ಮಲ್ಲಿಕಾರ್ಜುನ ಸಾವಕಾರ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವಿಶ್ವಸ್ಥ ಮಂಡಳಿ ಸದಸ್ಯರಾದ ಶ್ರೀ ಬಸನಗೌಡ ಶಿ. ಪಾಟೀಲ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಅಡಿವೆಪ್ಪ ಕಡಕೋಳ, ಗೋಕಾಕ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ವೈದ್ಯರಾದ ಡಾ. ವೀರಣ್ಣ ಬಿ. ಉಪ್ಪಿನ, ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ ಮೈಲಾರಲಿಂಗ ಉಪ್ಪಿನ, ಯುವ ಘಟಕದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಶಿವಪುತ್ರಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮಾ ...