Posts

ನವೆಂಬರ್ 22ರಂದು ಜಮ್ಮು, ಕಾಶ್ಮೀರದ ಪೆಹಲ್ಗಾಮ್ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ

Image
ಬೆಂಗಳೂರು : ಜಿಬಿಎ ನೌಕರರ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ನವೆಂಬರ್ 22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ಹತ್ಯೆಯಾದ ಭಾರತಾಂಬೆ ಮಕ್ಕಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಮಾಧ್ಯಮಗೋಷ್ಟಿ ಮತ್ತು ಪೋಸ್ಟರ್ ಬಿಡುಗಡೆ ಸಮಾರಂಭದ ಕುರಿತು ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕನ್ನಡ ಭಾಷೆಗೆ 2500ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆ ಲಿಪಿಗಳ ರಾಣಿ ಎಂಬ ಬಿರುದಾಂಕಿತವಾಗಿದೆ. ಕನ್ನಡ ಭಾಷೆ ಉಳಿಸಿ, ಬೆಳಸಬೇಕು ವಿಶ್ವಭಾಷೆಯಾಗಿ ಮಾಡಬೇಕು ಉದ್ದೇಶದಿಂದ ಪ್ರಥಮ ಬಾರಿಗೆ 2022ರಲ್ಲಿ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ನಂತರ 2023ರಲ್ಲಿ ನೇಪಾಳ ಪಶುಪತಿ ದೇವಾಲಯ ಸನ್ನಿಧಾನದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು 2024ರಲ್ಲಿ ಹರಿದ್ವಾರದಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಇದೀಗ 2025ರ ನವೆಂಬರ್ 22ಸಂಜೆ 4ಗಂಟೆಗೆ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗ...

PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Image
  PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಬೆಂಗಳೂರು : ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರಗಳ (PMBJK) ಮಾಲೀಕರ ಸಂಘವು ಹೊಸ ದೂರ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಈ ನೀತಿ ಅಸ್ತಿತ್ವ opದಲ್ಲಿರುವ ಕೇಂದ್ರಗಳ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಸಂಘದ ಪ್ರತಿನಿಧಿಗಳು ಆರೋಪಿಸಿದ್ದಾರೆ. ನಗರದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಶೋಕ್ ಬಿ.ಕೆ ರವರು ಮಾತನಾಡಿ “ಹೊಸ ದೂರ ನೀತಿ ಜಾರಿಗೆ ಬಂದರೆ ಈಗಾಗಲೇ ಭಾರೀ ಹೂಡಿಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರ ತಕ್ಷಣವೇ ನೀತಿಯನ್ನು ಮರುಪರಿಶೀಲಿಸಬೇಕು” ಎಂದು ಆಗ್ರಹಿಸಿದರು.  ಉಪಾಧ್ಯಕ್ಷ ಚಂದ್ರಶೇಖರ್ ವೈ. ಮಾತನಾಡಿ, “ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಅನೇಕ ಕೇಂದ್ರ ಮಾಲೀಕರು ಪ್ರಮುಖ ಸ್ಥಳಗಳಲ್ಲಿ ಕೇಂದ್ರ ಸ್ಥಾಪನೆ ಮತ್ತು ನಿರ್ವಹಣೆಗೆ ಭಾರೀ ಸಾಲ ಪಡೆದು ಹೂಡಿಕೆ ಮಾಡಿದ್ದಾರೆ. ಜನಔಷಧಿ ಉತ್ಪನ್ನಗಳ ಸಂಪೂರ್ಣ ಶ್ರೇಣಿಯನ್ನು ನಿರಂತರವಾಗಿ ಲಭ್ಯವಿರಿಸಲು ಹೆಚ್ಚಿನ ದಾಸ್ತಾನುಗಳನ್ನು ಹೊಂದಬೇಕಾಗುತ್ತದೆ. ಇಂತಹ ನಿರ್ವಹಣೆಗೆ ಸಿಬ್ಬಂದಿ ಸಂಬಳ ಹಾಗೂ ಪ್ರತಿ ತಿಂಗಳಿಗೆ ₹40,000 ರಿಂದ ₹80,00...

ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ

Image
  ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ ಗೋಕಾಕ್ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ವತಿಯಿಂದ ಗೋಕಾಕಿನ ಜೆ.ಎಸ್.ಎಸ್ ಕಾಲೇಜ ಸಭಾ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18 ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಜಗದೀಶ್ ಶೆಟ್ಟರ್ ಅವರು ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಚನ್ನಪ್ಪ ಬಸಪ್ಪ ಕೌಜಲಗಿ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ರೂಡಗಿ, ಪ್ರಮುಖರಾದ ಶ್ರೀ ಮಲ್ಲಿಕಾರ್ಜುನ ಸಾವಕಾರ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವಿಶ್ವಸ್ಥ ಮಂಡಳಿ ಸದಸ್ಯರಾದ ಶ್ರೀ ಬಸನಗೌಡ ಶಿ. ಪಾಟೀಲ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಅಡಿವೆಪ್ಪ ಕಡಕೋಳ, ಗೋಕಾಕ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ವೈದ್ಯರಾದ ಡಾ. ವೀರಣ್ಣ ಬಿ. ಉಪ್ಪಿನ, ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ ಮೈಲಾರಲಿಂಗ ಉಪ್ಪಿನ, ಯುವ ಘಟಕದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಶಿವಪುತ್ರಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮಾ ...

ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು

Image
  ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವಿಪ್ರತೃಯಿ ಪರಿಷತ್ ತುರ್ತು ಸಭೆಯಲ್ಲಿ, ಸಂಕಷ್ಟಕ್ಕೆ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರ ಹಿತರಕ್ಷಣೆಗೆ ಧಾವಿಸುವ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತು ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಸೇರಿದಂತೆ ಅನೇಕ ಬ್ರಾಹ್ಮಣ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚ್ಚಿದಾನಂದ ಮೂರ್ತಿ ಅವರು, ದಿವಾಳಿ ಅಂಚಿನಲ್ಲಿ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನ ಪುನರುಜ್ಜೀವನ ಮಾಡುವುದು ಸೇರಿದಂತೆ, ಠೇವಣಿದಾರರ ಸಂಪೂರ್ಣ ಹಿತ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಠೇವಣಿದಾರರಿಗೆ ಆರ್ಥಿಕ ನೆರವು, ಕಾನೂನು ಸಲಹೆ ಮತ್ತು ನೈತಿಕ ಬೆಂಬಲ ನೀಡಲಾಗುವುದು ಎಂದರು... ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಮಾತನಾಡಿ, ಠೇವಣಿದಾರರಿಗೆ ಐದು ಲಕ್ಷ ರೂಪಾಯಿ ವಿಮೆ ಯೋಜನೆ ಹಣ ದೊರೆಯಲಿದೆ. ಜೊತೆಗೆ ವಿಪ್ರತೃಯಿ ಪರಿಷತ್ ವತಿಯಿಂದ ತೀರಾ ತೊಂದರೆಗೆ ಒಳಗಾಗಿರುವ ಠೇವಣಿದಾರರಿಗೆ ಆರ್ಥಿಕ ನೆರವು, ಕಾನೂನು ಅರಿವು ಮತ್ತು ನೈ...

ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ

Image
ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ -  ಎನ್‌ಎಟಿಎಸ್       ಜೂನ್ ೨೦೨೩: ಇನ್ಫೋಸಿಸ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಎನ್ ಆರ್ ನಾರಾಯಣ ಮೂರ್ತಿ ಮತ್ತು ಪ್ರಸಿದ್ಧ ಲೇಖಕಿ ಮತ್ತು ಜನಪರವಾದಿ ಸುಧಾ ಮೂರ್ತಿ ಅವರ ಅಸಾಧಾರಣ ಕೊಡುಗೆಗಳಿಗಾಗಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದ ೭ ನೇ ತೆಲುಗು ಸಂಭ್ರಮಾಚರಣೆಯ ಸಂದರ್ಭದಲ್ಲಿ ಎನ್‌ಎಟಿಎಸ್ (ಉತ್ತರ ಅಮೇರಿಕಾ ತೆಲುಗು ಸೊಸೈಟಿ) ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಇನ್ಫೋಸಿಸ್ ದಂಪತಿಗಳು ಈ ಗೌರವಕ್ಕಾಗಿ ಸಂತೋಷ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ, ಈ ದಂಪತಿಗಳಿಗೆ ಪ್ರಶಸ್ತಿ ನೀಡುವುದು ನಮ್ಮ ಸೌಭಾಗ್ಯವೆಂದು ಎನ್‌ಎಟಿಎಸ್ ಹೇಳಿದೆ.        ಎನ್‌ಎಟಿಎಸ್ ೭ ನೇ ತೆಲುಗು ಸಂಭ್ರಮದ ಸಂಚಾಲಕ ಶ್ರೀಧರ್ ಅಪ್ಪಾಸಾನಿ, "ಇಂತಹ ಮಹಿಮಾತೀತ ವ್ಯಕ್ತಿಗಳು ಪ್ರಶಸ್ತಿ ಸ್ವೀಕರಿಸುವ ಮೊದಲು ಸಂಸ್ಥೆಯ ಬಗ್ಗೆ ತಮ್ಮದೇ ಆದ ಮೌಲ್ಯಮಾಪನ ಮಾಡುತ್ತಾರೆ. ಭಾರತದ ಈ ಅತ್ಯಂತ ಗೌರವಾನ್ವಿತ ದಂಪತಿಗಳನ್ನು ಗೌರವಿಸುವ ಅವಕಾಶ ನಾವು ಪಡೆದಿರುವುದು ನಿಜಕ್ಕೂ ನಮ್ಮ ಅದೃಷ್ಟ ಮತ್ತು ತೆಲುಗು ಸಮಾವೇಶಗಳ ಇತಿಹಾಸದಲ್ಲಿ ಈ ರೀತಿಯ ಕಾರ್ಯಕ್ರಮಗಳು ಶ್ರೇಷ್ಠತೆಯನ್ನು ಎತ್ತಿ ತೋರುತ್ತದೆ” ಎಂದರು.        ತನ್ನ ೭ ನೇ ತೆಲ...

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

Image
 ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ ಬೆಂಗಳೂರು : ವುಡ್ ಲ್ಯಾಂಡ್ ಹೋಟೆಲು ಸಭಾಂಗಣದಲ್ಲಿ ಮೇ ತಿಂಗಳಲ್ಲಿ ವಯೋ ನಿವೃತ್ತಿಯಾದ ಅಧಿಕಾರಿ ಮತ್ತು ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ.       ಉಪ ಆಯುಕ್ತರಾದ ಮಂಜುನಾಥ್ ರವರು, ಸಹಾಯಕ ಆಯುಕ್ತರಾದ ಶ್ರೀನಿವಾಸ್,ಜಂಟಿಆಯುಕ್ತರಾದ ವೆಂಕಟಚಲಪತಿ, ಉಪ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರಾದ ವಿಶ್ವನಾಥ್, ಪ್ರಾಂಶುಪಾಲರಾದ ರವೀಂದ್ರ,ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ದೀಪ ಬೆಳಗಿಸಿ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.        ಬಿಬಿಎಂಪಿ ಮೇ ತಿಂಗಳಲ್ಲಿ ನಿವೃತ್ತಿಯಾದ 52ಅಧಿಕಾರಿ, ನೌಕರರಿಗೆ ಸನ್ಮಾನಿಸಲಾಯಿತು. ಜನ ಸೇವೆಯೆ ಜನಾರ್ಧನ ಸೇವೆ ಅಂದರೆ ದೇವರ ಸೇವೆ ಮಾಡಿದಂತೆ , ತಮ್ಮ ಜೀವನ ಬಹುಪಾಲು ಸಮಯವನ್ನು ನಗರ ಅಭಿವೃದ್ದಿ ಮತ್ತು ಜನರ ಸಮಸ್ಯೆ ನಿವಾರಣೆಗಾಗಿ ಹಗಲಿರುಳು ಶ್ರಮಿಸಿದ ಅಧಿಕಾರಿ ಮತ್ತು ನೌಕರರಿಗೆ ಗೌರವ ಸನ್ಮಾನ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ಮಾಡಿದಾಗ ಅವರ ಸೇವೆಯನ್ನ ಸ್ಮರಣ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ.        ಪ್ರತಿಯೊಬ್ಬ ಜೀವನದಲ್ಲಿ ವಯಸ್ಸು ಆಗುತ್ತದೆ, ವಯೋಸಹಜ ನಿವೃತ್ತಿ ಸಹಜ. ವಯಸ್ಸು ಆಯಿತು, ನಿಮ...

ಜಾಗತಿಕ ಗುಚ್ಚಿ ಬ್ರ್ಯಾಂಡ್ ರಾಯಭಾರಿಯಾಗಿ ಆಲಿಯಾ ಭಟ್ ನೇಮಕ

Image
ಜಾಗತಿಕ ಗುಚ್ಚಿ ಬ್ರಾಂಡ್ ರಾಯಭಾರಿಯಾಗಿ ನಟಿ ಮತ್ತು ನಿರ್ಮಾಪಕಿ ಆಲಿಯಾ ಭಟ್ ನೇಮಕ ಬೆಂಗಳೂರು - ಆಲಿಯಾ ಭಟ್ ತನ್ನ ಸಮಕಾಲೀನರ ಅತ್ಯಂತ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ನಟಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದಾಳೆ, ಭಾರತೀಯ ಚಲನಚಿತ್ರೋದ್ಯಮದಲ್ಲಿ ಸತತವಾಗಿ ಯಶಸ್ಸು ಕಂದುಕೊಳ್ಳಿತ್ತಿದ್ದಾರೆ. ಪ್ರಪಂಚದಾದ್ಯಂತ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.     ನಿರ್ಮಾಪಕಿಯಾಗಿ ನೆಟ್‌ಫ್ಲಿಕ್ಸ್‌ನ ಚೊಚ್ಚಲ ಚಲನಚಿತ್ರ ಡಾರ್ಲಿಂಗ್ಸ್ ನಿರ್ಮಿಸಿದ್ದಾರೆ. RRR ಚಲನಚಿತ್ರದಲ್ಲಿ ಅತ್ಯುತ್ತಮ ಅಭಿನಯ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದು ಇಂಗ್ಲಿಷ್ಯೇತರ ಭಾಷೆ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕ್ಕಾಗಿ ನಾಮನಿರ್ದೇಶನಗೊಂಡಿದೆ. ಆಲಿಯಾ ನೆಟ್‌ಫ್ಲಿಕ್ಸ್‌ನ ಹಾರ್ಟ್ ಆಫ್ ಸ್ಟೋನ್‌ನಲ್ಲಿ ನಟಿಸಲಿದ್ದಾರೆ.           ಮಧ್ಯಮದಲ್ಲಿ ಅವರು ಹಲವಾರು ಪ್ರತಿಷ್ಠಿತ ಪ್ರಶಸ್ತಿ ಗರಿಗಳ ಜೊತೆ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರು ಪ್ರತಿಷ್ಠಿತ ಟೈಮ್ 100 ಪ್ರಶಸ್ತಿಯನ್ನು ಮನೋರಂಜನೆ ವಿಭಾಗದಲ್ಲಿ ತಮ್ಮ ಮೂಡಿಗೇರಿಸಿಕೊಂಡಿದ್ದಾರೆ.           ದಕ್ಷಿಣ ಕೊರಿಯಾದ ಸಿಯಾಲ್ ನಲ್ಲಿ ಗ್ಯೆನ್ಗ್  ಬೋಕೆಗುಂಗ್ ಪ್ಯಾಲೇಸ್ ನಲ್ಲಿ ಮೇ 16ರಂದು  ನಡೆಯುವ  ಪ್ರತಿಷ್ಠಿತ ಗುಚ್ಚಿ ಕ್ರಯ್ಸ್ 2024 ಫ್ಯಾಷನ್ ಶೋ ಗೆ ರಾಯಭಾರಿಯಾಗಿ ಕಾಣಿಸಿಕೊಳ್ಳಲಿದ್...